Saturday, September 21, 2024
ಸುದ್ದಿ

ಶಾಸಕರ ಕಚೇರಿಗಳು ಜನಸಂಪರ್ಕ ಕೇಂದ್ರವಾಗಿ ಸಮಸ್ಯೆಗಳಿಗೆ ಪರಿಹಾರ ಸಿಗುವಂತಾಗಲಿ: ಎಚ್.ಡಿ.ಕೆ – ಕಹಳೆ ನ್ಯೂಸ್

ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಸದಸ್ಯ ಬಿ.ಎಂ. ಫಾರೂಖ್ ಅವರು ಮಂಗಳೂರಿನಲ್ಲಿ ಆರಂಭಿಸಿರುವ ನೂತನ ಕಚೇರಿಯನ್ನು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಘಾಟಿಸಿದರು.

ಅಂತೆಯೇ ಶಾಸಕ ಭೋಜೇಗೌಡ ಅವರ ಕಚೇರಿ ಉದ್ಘಾಟನೆ ಮಾಡಿದ್ರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಶಾಸಕರ ಕಚೇರಿಗಳು ಜನಸಂಪರ್ಕ ಕೇಂದ್ರವಾಗಿ, ಜನರ ಸಮಸ್ಯೆಗಳಿಗೆ ಪರಿಹಾರ ಸಿಗುವಂತಾಗಲಿ ಎಂದು ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು