Tuesday, April 8, 2025
ಕ್ರೈಮ್ಜಮ್ಮು ಮತ್ತು ಕಾಶ್ಮೀರದೆಹಲಿಸುದ್ದಿ

REASI ATTACK | ಉಗ್ರನ ಸ್ಕೆಚ್‌ ತಯಾರು, ಹಿಡಿದುಕೊಟ್ಟವರಿಗೆ 20 ಲಕ್ಷ ರೂ. ಬಹುಮಾನ – ಕಹಳೆ ನ್ಯೂಸ್

ಮ್ಮು ಕಾಶ್ಮೀರದ ರಿಯಾಸಿಯಲ್ಲಿ ಬಸ್​ ಮೇಲೆ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ ಉಗ್ರನೊಬ್ಬನ ಸ್ಕೆಚ್​ ರೆಡಿಯಾಗಿದ್ದು, ಹಿಡಿದುಕೊಟ್ಟವರಿಗೆ ಪೊಲೀಸ್​ ಇಲಾಖೆಯು 20 ಲಕ್ಷ ರೂ. ನೀಡುವುದಾಗಿ ಘೋಷಿಸಿದೆ.

ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿ ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ ಎರಡು ದಿನಗಳ ನಂತರ , ದಾಳಿಯಲ್ಲಿ ಭಾಗಿಯಾಗಿರುವ ಮೂವರು ಭಯೋತ್ಪಾದಕರ ಪೈಕಿ ಒಬ್ಬನ ರೇಖಾಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ದಾಳಿಯಲ್ಲಿ 10 ಮಂದಿ ಪ್ರಾಣಬಿಟ್ಟಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ವಿವರಗಳ ಪ್ರಕಾರ, ಪ್ರತ್ಯಕ್ಷದರ್ಶಿಗಳು ನೀಡಿದ ವಿವರಣೆಯನ್ನು ಆಧರಿಸಿ ಭಯೋತ್ಪಾದಕನ ರೇಖಾಚಿತ್ರವನ್ನು ಸಿದ್ಧಪಡಿಸಲಾಗಿದೆ.

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ