Friday, April 11, 2025
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ “ಆಟಿದ ನೆಂಪು” ವಿಶೇಷ ಕಾರ್ಯಕ್ರಮ – ಕಹಳೆ ನ್ಯೂಸ್

ಬಂಟ್ವಾಳ ತಾಲೂಕಿನ ಯುವವಾಹಿನಿ(ರಿ.) ಮಾಣಿ ಘಟಕದ ವತಿಯಿಂದ “ಆಟಿದ ನೆಂಪು” ವಿಶೇಷ ಕಾರ್ಯಕ್ರಮವು ದಿನಾಂಕ 21-07-2024 ನೇ ರವಿವಾರ ಬ್ರಹ್ಮಶ್ರೀ ನಾರಾಯಣಗುರು ಸಭಾಭವನ ಮಾಣಿ ಇಲ್ಲಿ ವಿವಿಧ ಸ್ಪರ್ಧೆ ಹಾಗೂ ಸಭಾಕಾರ್ಯಕ್ರಮದೊಂದಿಗೆ ಜರುಗಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಳಿಗ್ಗೆ 9 ಗಂಟೆಯಿಂದ 10 ಗಂಟೆಯವರೆಗೆ ವಿವಿಧ ಸ್ಪರ್ಧೆ ನಡೆಯಲಿದೆ,ತದನಂತರ ಸಭಾ ಕಾರ್ಯಕ್ರಮ ನಡೆಯಲಿದ್ದು,ಆಟಿ ತಿಂಗಳ ವಿಶೇಷತೆಯನ್ನು ಬಿಂಬಿಸುವ ವಿವಿಧ ಆಟಿಯ ತಿನಿಸುಗಳು ಇರಲಿದೆ. ಎಂದು ಮಾಣಿ ಘಟಕದ ವತಿಯಿಂದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ