Friday, September 20, 2024
ದಕ್ಷಿಣ ಕನ್ನಡಬೆಂಗಳೂರುಸುದ್ದಿಸುಬ್ರಹ್ಮಣ್ಯ

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಕುಸಿತ ; ರೈಲು ಸಂಪರ್ಕ ಸ್ಥಗಿತ..!! – ಕಹಳೆ ನ್ಯೂಸ್

ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿದ ಹಿನ್ನಲೆ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ.

ಸುಬ್ರಹ್ಮಣ್ಯ-ಎಡಕುಮೇರಿ ಮಾರ್ಗ ಮಧ್ಯದ ದೋಣಿಗಲ್ ಎಂಬಲ್ಲಿ ರೈಲು ಮಾರ್ಗದ ಕೆಳಗಿನಿಂದ ಮಣ್ಣು ಕುಸಿದಿದ್ದು, ಸಂಜೆ 5.30ಕ್ಕೆ ಸುಬ್ರಹ್ಮಣ್ಯ ರೈಲು ನಿಲ್ದಾಣದಿಂದ ಹೊರಟ ಬಿಜಾಪುರ ಎಕ್ಸ್‌ಪ್ರೆಸ್‌ ರೈಲು ವಾಪಾಸ್ಸು ಸುಬ್ರಹ್ಮಣ್ಯ ನಿಲ್ದಾಣಕ್ಕೆ ಬಂದಿದೆನ್ನಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರು-ಬೆಂಗಳೂರು ರೈಲು ಸೇರಿದಂತೆ ಮಾರ್ಗದ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರ ಸ್ಥಗಿತಗೊಂಡಿದೆ.

ಜಾಹೀರಾತು