
ಕಾಸರಗೋಡು : ಕುರಿಯ ಮನೆತನದ ಕುಡಿ, ಯಕ್ಷಗಾನ ಕಲಾ ಪೋಷಕರು ಹಾಗೂ ಸಂಘಟಕರು, ಖ್ಯಾತ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳ ಸಹೋದರ, ಗೋಪಾಲಪ್ಪಚ್ಚಿ ಎಂದೇ ಪ್ರಸಿದ್ಧಿ ಪಡೆದ ಕುರಿಯ ಗೋಪಾಲಕೃಷ್ಣ ಭಟ್ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.
ಕಾಸರಗೋಡು : ಕುರಿಯ ಮನೆತನದ ಕುಡಿ, ಯಕ್ಷಗಾನ ಕಲಾ ಪೋಷಕರು ಹಾಗೂ ಸಂಘಟಕರು, ಖ್ಯಾತ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳ ಸಹೋದರ, ಗೋಪಾಲಪ್ಪಚ್ಚಿ ಎಂದೇ ಪ್ರಸಿದ್ಧಿ ಪಡೆದ ಕುರಿಯ ಗೋಪಾಲಕೃಷ್ಣ ಭಟ್ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.