Friday, September 20, 2024
ಕಾಸರಗೋಡುಸುದ್ದಿ

ಕಲಾಪೋಷಕ, ಸಂಘಟಕ ಕುರಿಯ ಗೋಪಾಲಕೃಷ್ಣ ಭಟ್‌ ಇನ್ನಿಲ್ಲ – ಕಹಳೆ ನ್ಯೂಸ್

ಕಾಸರಗೋಡು : ಕುರಿಯ ಮನೆತನದ ಕುಡಿ, ಯಕ್ಷಗಾನ ಕಲಾ ಪೋಷಕರು ಹಾಗೂ ಸಂಘಟಕರು, ಖ್ಯಾತ ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳ ಸಹೋದರ, ಗೋಪಾಲಪ್ಪಚ್ಚಿ ಎಂದೇ ಪ್ರಸಿದ್ಧಿ ಪಡೆದ ಕುರಿಯ ಗೋಪಾಲಕೃಷ್ಣ ಭಟ್‌ ಇಂದು ಬೆಳಗಿನ ಜಾವ ಇಹಲೋಕ ತ್ಯಜಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು