Tuesday, April 1, 2025
ಸುದ್ದಿಸುಳ್ಯ

ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ದಿ. ಜಾನಕಿ ವೆಂಕಟರಮಣ ಗೌಡರ ಪುಣ್ಯಸ್ಮರಣೆ-ಕಹಳೆ ನ್ಯೂಸ್

ಸುಳ್ಯ: ಕೆವಿಜಿ ಮಾತೃ ಸಂಸ್ಥೆ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಸಂಸ್ಥೆಯ ಸ್ಥಾಪಕರ ಧರ್ಮಪತ್ನಿ ದಿವಂಗತ ಜಾನಕಿ ವೆಂಕಟರಮಣ ಗೌಡರ 12ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ಅಗಸ್ಟ್ 22 ಗುರುವಾರದಂದು ನೆರವೇರಿತು.
ನೆಹರೂ ಮೆಮೋರಿಯಲ್ ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ ಪೂಜ್ಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ದಿವಂಗತರನ್ನು ಸ್ಮರಿಸಿಕೊಂಡರು. ಈ ಸಂದರ್ಭದಲ್ಲಿ ನೆಹರೂ ಮೆಮೋರಿಯಲ್ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐಕ್ಯೂಎಸಿ ಸಂಯೋಜಕಿ ಡಾ.ಮಮತಾ ಕೆ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಮಿಥಾಲಿ ಪಿ ರೈ ಮತ್ತು ಪದವಿ ಹಾಗೂ ಪದವಿ ಪೂರ್ವ ಕಾಲೇಜಿನ ಭೋದಕ ಭೋದಕೇತರ ವೃಂದದವರು ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ