Saturday, September 14, 2024
ದಕ್ಷಿಣ ಕನ್ನಡಬೆಂಗಳೂರುರಾಜಕೀಯರಾಜ್ಯಸುದ್ದಿ

ವಿಧಾನಸೌಧದಲ್ಲಿ `CM ಸಿದ್ದರಾಮಯ್ಯ’ ಕೈಗೆ ಗಾಯ ; ಕರ್ಚಿಫ್ ಕಟ್ಟಿಕೊಂಡು ಸಭೆಗೆ ಹಾಜರು! – ಕಹಳೆ ನ್ಯೂಸ್

ಬೆಂಗಳೂರು : ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯಗೆ ಗಾಯವಾಗಿದ್ದು, ಕರ್ಚಿಫ್ ಸುತ್ತಿಕೊಂಡೇ ಸಭೆಯಲ್ಲಿ ಭಾಗವಹಿಸಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿ 313 ರ ಬಳಿ ಸಿಎಂ ಸಿದ್ದರಾಮಯ್ಯ ಕೈಗೆ ಗಾಯವಾಗಿದೆ. ಅಲ್ಲೇ ಇದ್ದ ಅಧಿಕಾರಿಗಳಿಗೆ ಏನಾಯ್ತು ಎಂಬುದು ಗೊತ್ತಾಗದೇ ಕಕ್ಕಾಬಿಕ್ಕಿಯಾಗಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಸಿಎಂ ಸಿದ್ದರಾಮಯ್ಯ ಕೈಗೆ ಗಾಗಯೋಮಡ ಬಳಿಕ ಕರ್ಚಿಫ್ ಕಟ್ಟಿಕೊಂಡು ಸಭೆಗೆ ಆಗಮಿಸಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ವೈದ್ಯರು ಆಗಮಿಸಿ ಚಿಕಿತ್ಸೆ ನೀಡಿದ್ದಾರೆ.

ಜಾಹೀರಾತು