Friday, September 20, 2024
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹಳೆಯಂಗಡಿಯಲ್ಲಿ ನಡೆದ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ- ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ, ಮಂಗಳೂರು ಉತ್ತರ ವಲಯ ಶಿಕ್ಷಕರ ದಿನಾಚರಣೆ ಸಮಿತಿ , ಶಿಕ್ಷಕರ ಕಲ್ಯಾಣ ನಿಧಿ ಇದರ ಸಂಯುಕ್ತ ಆಶ್ರಯದಲ್ಲಿ ಹಳೆಯಂಗಡಿಯಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಹಾಗೂ ಶಿಕ್ಷಕರ ದಿನಾಚರಣೆ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಕ್ಷೇತ್ರದ ಶಾಸಕರಾದ ಡಾ.ಭರತ್ ಶೆಟ್ಟಿ ವೈ, ಮುಲ್ಕಿ ಮೂಡಬಿದ್ರೆ ಕ್ಷೇತ್ರದ ಶಾಸಕರಾದ ಉಮಾನಾಥ ಕೋಟ್ಯಾನ್ ಪಾಲ್ಗೊಂಡರು. ಈ ಸಂದರ್ಭ ಸಾಧಕರ ಶಿಕ್ಷಕರನ್ನು ಶಾಸಕರು ಗೌರವಿಸಿ ಶುಭ ಹಾರೈಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು