Friday, September 20, 2024
ಸುದ್ದಿ

ವಿರೋಧದ ಮಧ್ಯೆಯೂ ಟಿಪ್ಪು ಆಚರಣೆಗೆ ಸರ್ಕಾರ ಅಣಿ – ಕಹಳೆ ನ್ಯೂಸ್

ಬೆಂಗಳೂರು: ಟಿಪ್ಪು ಜಯಂತಿ ಆಚರಣೆ ವಿರುದ್ಧ ವಿರೋಧ ಕೇಳಿಬರುತ್ತಿದೆ ಇದರ ಮಧ್ಯೆಯೂ ಟಿಪ್ಪು ಆಚರಣೆಗೆ ಸರ್ಕಾರ ಅಣಿಯಾಗಿದೆ. ಟಿಪ್ಪು ಜಯಂತಿ ಆಚರಣೆಗೆ ದೋಸ್ತಿ ಸರ್ಕಾರ ಸಿದ್ಧತೆಗಾಗಿ ಗೃಹ ಖಾತೆ ಹೊಂದಿರುವ ಡಿಸಿಎಂಜಿ ಪರಮೇಶ್ವರ ಅವರು ಇಂದು ಉನ್ನತ ಮಟ್ಟದ ಸಭೆ ನಡೆಸಲಿದ್ದಾರೆ.

ಟಿಪ್ಪು ಜಯಂತಿಗೆ ಪ್ರತಿಪಕ್ಷ ಬಿಜೆಪಿ, ಹಿಂದು ಸಂಘಟನೆಗಳ ಆಕ್ಷೇಪವಿದ್ರೂ ಕೂಡ ಈ ನಡುವೆ ಟಿಪ್ಪು ಜಯಂತಿ ಆಚರಣೆಗೆ ಸಿದ್ಧವಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಈ ವಿಚಾರವಾಗಿ ಪರಮೇಶ್ವರ ಮಾತನಾಡಿ ಟಿಪ್ಪು ಜಯಂತಿ ವೇಳೆ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಬಗ್ಗೆ ಉನ್ನತ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಜಾಹೀರಾತು