Friday, September 20, 2024
ಬೆಂಗಳೂರುಸಂತಾಪಸುದ್ದಿ

ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ‘ಕೆಂಪಣ್ಣ’ ಹೃದಯಾಘಾತದಿಂದ ನಿಧನ – ಕಹಳೆ ನ್ಯೂಸ್

ಬೆಂಗಳೂರು : ಹೃದಯಾಘಾತದಿಂದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ(84) ನಿಧನರಾಗಿದ್ದಾರೆ.

ಬೆಂಗಳೂರಿನ ಜ್ಯೋತಿಪುರ ನಿವಾಸದಲ್ಲಿ ಅವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕೆಂಪಣ್ಣ ಅವರು ಬಿಜೆಪಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿ ಬಹಳ ಸುದ್ದಿಯಾಗಿದ್ದರು.

ಜಾಹೀರಾತು

ಕೆಂಪಣ್ಣ ಅವರು ಬೊಮ್ಮಾಯಿ ಸರ್ಕಾರದ ವಿರುದ್ಧ 40 % ಕಮಿಷನ್ ಆರೋಪ ಮಾಡಿದ ಬಳಿಕ 40 % ಕಮಿಷನ್ ಆರೋಪ ರಾಜ್ಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.