Tuesday, October 1, 2024
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ಬಾಯಿಲ ವತಿಯಿಂದ ಸ್ವಚ್ಛತಾ ಕಾರ್ಯ- ಕಹಳೆ ನ್ಯೂಸ್

ಕಲ್ಲಡ್ಕ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ರಾಜೀವ್ ಯುವಜನ ಸೇವಾ ಟ್ರಸ್ಟ್ (ರಿ )ಬಾಯಿಲ ಹಾಗೂ ಶ್ರೀ ದೇವಿ ಮಹಿಳಾ ಸಂಘ ವತಿಯಿಂದ ಅರೆಬೆಟ್ಟು -ಬಾಯಿಲ ರಸ್ತೆ ಬದಿಯ ಪೊದೆ, ಕಡಿಯುವ ಮೂಲಕ ಸ್ವಚ್ಛತಾ ಕಾರ್ಯ ಮಾಡಿದರು .


ಈ ಸಂದರ್ಭದಲ್ಲಿ ರಾಜೀವ್ ಯುವಜನ ಸೇವಾ ಟ್ರಸ್ಟ್ ಇದರ ಅಧ್ಯಕ್ಸ ಸತೀಶ್ ಪೂಜಾರಿ,ಬಾಯಿಲ,ಪದಾಧಿಕಾರಿಗಳು, ಟ್ರಸ್ಟಿಗಳು, ಶ್ರೀ ದೇವಿ ಮಹಿಳಾ ಸಂಘ ದ ಅಧ್ಯಕ್ಷೆ ಚೇತನಾ ಗೋಳಿಮಾರ್,ಪದಾಧಿಕಾರಿಗಳು, ವೀರಕಂಬ ಪಂಚಾಯತ್ ಉಪಾಧ್ಯಕ್ಷ ಜನಾರ್ದನ ಪೂಜಾರಿ ಗೋಳಿಮಾರ್ , ಊರಿನ ನಾಗರಿಕರು ಸ್ವಚ್ಛತಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು