ಸುಳ್ಯ: ಬಿಜೆಪಿ ಯುವ ಮೋರ್ಚಾ ಸುಳ್ಯ ಮಂಡಲದ ಪದಾಧಿಕಾರಿಗಳ ನೇಮಕ ಅಧ್ಯಕ್ಷರಾಗಿ ಶ್ರೀಕಾಂತ್ ಮಾವಿನ ಕಟ್ಟೆ ಪ್ರಧಾನ ಕಾರ್ಯದರ್ಶಿಗಳಾಗಿ ಪ್ರದೀಪ್ ಕೊಲ್ಲಾರ ಮೂಲೆ, ಆರ್ ದಿವಾಕರ ಕುಂಬಾರ, ಉಪಾಧ್ಯಕ್ಷರಾಗಿ ಸುನಿಲ್ ಕೆರ್ಪಳ ದಿಲೀಪ್ ಉಪ್ಪಳಿಕೆ, ದುರ್ಗೇಶ್, ಲತೀಶ್ ಗುಂಡ್ಯ, ಕಾರ್ಯದರ್ಶಿಗಲಾಗಿ ಮನೀಶ್ ಪದೇಲ, ರಾಜೇಶ್ ಕಿರಿಬಾಗ, ನಿಖಿಲ್ ಮಡ್ತಿಲ, ನಿಕೇಶ್ ಉಬರಡ್ಕ, ಕೋಶಾಧಿಕಾರಿಯಾಗಿ ಆಶಿಶ್ ರಾವ್ ನೇಮಕಗೊಂಡಿದ್ದಾರೆ. ಸದಸ್ಯರುಗಳಾಗಿ ಲೋಕೇಶ್ ಕೆರೆಮೂಲೆ, ಸುಪ್ರೀತ್ ಅಮೈ, ದಿಗಂತ್, ನಾಗರಾಜ್ ಎಂ ಆರ್, ಕಿರಣ್ ನೆಕ್ಕಿಲ, ಧನ್ಯ ಕುಮಾರ್, ಯತೀಶ್ ವಾದ್ಯಪ್ಪನ ಮನೆ, ತಾರನಾಥ ಪೊದೆ, ಪ್ರಣಿತ್, ರಂಜಿತ್ ಮೂಲೆ ತೋಟ ಆಯ್ಕೆಯಾಗಿದ್ದಾರೆ.
You Might Also Like
ಕುಡ್ಲದ ಪಿಲಿಪರ್ಬ-2024ರ ಚಪ್ಪರ ಮುಹೂರ್ತ ಕಾರ್ಯಕ್ರಮ-ಕಹಳೆ ನ್ಯೂಸ್
ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶ್ರೀ ಡಿ.ವೇದವ್ಯಾಸ್ ಕಾಮತ್ ರವರ ನೇತೃತ್ವದಲ್ಲಿ ನಡೆಯಲಿರುವ ತೃತೀಯ ವರ್ಷದ "ಕುಡ್ಲದ ಪಿಲಿ...
ಫಿಲೋಮಿನಾದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನ ಆಚರಣೆ-ಕಹಳೆ ನ್ಯೂಸ್
ಫುತ್ತೂರು:ಸಂತ ಫಿಲೋಮಿನಾ ಕಾಲೇಜು(ಸ್ವಾಯತ್ತ),ಯಕ್ಷಕಲಾ ಕೇಂದ್ರ ಮತ್ತು ಲಲಿತ ಕಲಾ ಸಂಘದ ಆಶ್ರಯದಲ್ಲಿ ಅಂತರಾಷ್ಟ್ರೀಯ ಸಂಗೀತ ದಿನದ ಪ್ರಯುಕ್ತ “ಫಿಲೋ ನಿನಾದ” ಕಾರ್ಯಕ್ರಮವನ್ನು ಮಂಗಳವಾರದAದು ಪಿ.ಜಿ ಸೆಮಿನಾರ್ ಹಾಲ್...
ಸೈಂಟ್ ಮೇರಿಸ್ ಪ್ರೌಢಶಾಲೆ ತೆರೆದ ಮನೆ ಯೋಜನೆಯಡಿ ಪೋಲಿಸರ ಕಾರ್ಯ ವೈಖರಿ ತಿಳಿದುಕೊಂಡ ವಿದ್ಯಾರ್ಥಿಗಳು-ಕಹಳೆ ನ್ಯೂಸ್
ಕುಂದಾಪುರ: ಪ್ರತಿದಿನ ಪಾಠ ಆಟದ ನಡುವೆ ಶಾಲೆಯಲ್ಲೇ ಕಳೆಯುತ್ತಿದ್ದ ವಿದ್ಯಾರ್ಥಿಗಳು ಗಾಂಧಿ ಜಯಂತಿಯ ಪ್ರಯುಕ್ತ ಹತ್ತಾರು ವಿದ್ಯಾರ್ಥಿಗಳು ಪೋಲಿಸ್ ಠಾಣೆಯ ಮೆಟ್ಟಿಲೇರಿ ಪೋಲಿಸರನ್ನೇ ಪ್ರಶ್ನಿಸಿದರು. ಇದು ಬುಧವಾರ...
ಶಾರದೆ ಪ್ರತಿಷ್ಠಾಪನೆಯೊಂದಿಗೆ ಮಂಗಳೂರು ದಸರಾ ಗೆ ವಿದ್ಯುಕ್ತ ಚಾಲನೆ-ಕಹಳೆ ನ್ಯೂಸ್
ಮಂಗಳೂರು: ದಸರಾ ಎಂಬ ಜನಪ್ರೀತಿಗಳಿಸಿದ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಗುರುವಾರ(ಅ.3) ರಿಂದ ಆರಂಭವಾಗಿದೆ. ಕೇಂದ್ರದ ಮಾಜಿ ಸಚಿವ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ...