Friday, September 20, 2024
ರಾಜಕೀಯಸುದ್ದಿ

ಉಪಚುನಾವಣೆಯಲ್ಲಿ ಮತದಾರರು ಸ್ವಷ್ಟ ಉತ್ತರ ನೀಡಿದ್ದಾರೆ: ವಿ. ಎಸ್. ಉಗ್ರಪ್ಪ – ಕಹಳೆ ನ್ಯೂಸ್

ಉಪಚುನಾವಣೆಯಲ್ಲಿ ಜಯಗಳಿಸಿದ ಬಳಿಕ ದೇವರ ದರ್ಶನವನ್ನು ವಿ. ಎಸ್. ಉಗ್ರಪ್ಪ ಪಡೆದುಕೊಂಡರು. ಉಪ ಚುನಾವಣೆ ಮೂಲಕ ಇಡೀ ರಾಷ್ಟಕ್ಕೆ ಬಳ್ಳಾರಿ, ರಾಮನಗರ, ಜಮಖಂಡಿ, ಮಂಡ್ಯ ಮತದಾರರರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದಿದ್ದಾರೆ.

ತುಮಕೂರು ಜಿಲ್ಲೆ ಮದುಗಿರಿ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಪೂಜೆಗೆ ಮಗನ ಜೋತೆ ದೇವಸ್ಥಾನಕ್ಕೆ ಆಗಮಿಸಿದ್ದ ಉಗ್ರಪ್ಪಪೂಜೆ ಮುಗಿದ ಬಳಿಕ ಮಾದ್ಯಮಗಳಿಗೆ ಹೇಳಿಕೆ ನೀಡಿದರು. ಬಿಜೆಪಿಯ ಪ್ರವೃತ್ತಿ ಹಾಗೂ ಜನ ವಿರೋಧಿ ನೀತಿಯನ್ನ ಮತದಾರರು ಖಂಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬಿಜೆಪಿ ಆಡಳಿತ ಸರಿಯಿಲ್ಲ. ಆಡಳಿತ ನಡೆಸೋದ್ರಲ್ಲಿ ವಿಫಲರಾಗಿದ್ದೀರಿ ಅಂತಾ ಮತದಾರರು ಜಾತ್ಯಾತೀತ ಶಕ್ತಿಗಳಾಗಿರುವ ನಮ್ಮನ್ನು ಗೆಲ್ಲಿಸಿದ್ದಾರೆ.ಪ್ರಧಾನ ಮಂತ್ರಿ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ. ಪೆಟ್ರೋಲ್ ಡೀಸೆಲ್ ಬೆಲೆ ನಿಯಂತ್ರಿಸುವಲ್ಲಿ ವಿಫಲರಾಗಿದ್ದಾರೆ.

ಜಾಹೀರಾತು

ವಿದೇಶದಿಂದ ಕಪ್ಪು ಹಣ ತಂದು ಬಡವರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದು ೧೫ ಪೈಸೆ ಹಾಕಿಲ್ಲ. ಉಪಚುನಾವಣೆಯಲ್ಲಿ ಜಯಗಳಿಸಿದ ಬಳಿಕ ದೇವರ ದರ್ಶನವನ್ನು ವಿ. ಎಸ್. ಉಗ್ರಪ್ಪ ಪಡೆದುಕೊಂಡರು. ಉಪ ಚುನಾವಣೆ ಮೂಲಕ ಇಡೀ ರಾಷ್ಟಕ್ಕೆ ಬಳ್ಳಾರಿ, ರಾಮನಗರ, ಜಮಖಂಡಿ, ಮಂಡ್ಯ ಮತದಾರರರು ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದಿದ್ದಾರೆ.