Saturday, September 21, 2024
ಸುದ್ದಿ

ಕೇಂದ್ರ ಸಚಿವ ಅನಂತ್ ಕುಮಾರ್ ವಿಧಿವಶ ಹಿನ್ನಲೆ ; ಇಂದು ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಿದ ರಾಜ್ಯ ಸರ್ಕಾರ – ಕಹಳೆ ನ್ಯೂಸ್

ಬೆಂಗಳೂರು, [ನ.12]: ಅನಂತಕುಮಾರ್ ನಿಧನ ಹಿನ್ನೆಲೆಯಲ್ಲಿ ಇಂದು [ಸೋಮವಾರ] ಕರ್ನಾಟಕದಾದ್ಯಂತ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗಿದೆ.

ಇಂದು ಸರ್ಕಾರಿ ರಜೆ ಘೋಷಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು