Friday, September 20, 2024
ಸುದ್ದಿ

ಸೆಮಿಸ್ಟರ್ ಪರೀಕ್ಷೆ ಮುಂದೂಡಿದ ಮಂಗಳೂರು ವಿವಿ – ಕಹಳೆ ನ್ಯೂಸ್

ಮಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ನಿಧನ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹಾಗೆಯೇ
ಇಂದು ನಡೆಯಬೇಕಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸೆಮಿಸ್ಟರ್ ಪರೀಕ್ಷೆ ಮುಂದೂಡಲಾಗಿದೆ.

ಪದವಿ ತರಗತಿಯ ಸೆಮಿಸ್ಟರ್ ಪರೀಕ್ಷೆ ಮುಂದೂಡಿಕೆ ಮಾಡಲಾಗಿದ್ದು ಮುಂದಿನ ದಿನಾಂಕ ಶೀಘ್ರವಾಗಿ ತಿಳಿಸುವುದಾಗಿ ಮಂಗಳೂರು ವಿ.ವಿ.‌ ರಿಜಿಸ್ಟ್ರಾರ್ ಎ.ಎಂ.ಖಾನ್ ಅವರು ಮಾಹಿತಿ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು