Friday, March 28, 2025
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ದಕ್ಷಿಣ ಕನ್ನಡದಲ್ಲಿ ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ : ಮೂವರಿಗೆ ಗಂಭೀರ ಗಾಯ!- ಕಹಳೆ ನ್ಯೂಸ್

ದಕ್ಷಿಣಕನ್ನಡ : ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಕ್ಕಿಂಜೆ ಶಾಲೆಯ ಮೇಲೆ ಹೆಜ್ಜೆನು ದಾಳಿ ಮಾಡಿದೆ. ಪ್ರಾರ್ಥನೆ ಮುಗಿಸಿ ಶಾಲೆಯೊಳಗೆ ಹೋಗುವಾಗ ವಿದ್ಯಾರ್ಥಿಗಳ ಮೇಲೆ ಹೆಜ್ಜೆನು ದಾಳಿ ಮಾಡಿದೆ.

ಶಾಲೆಯ ಸುಮಾರು 15 ಮಕ್ಕಳ ಮೇಲೆ ದಾಳಿ ಮಾಡಿದ್ದು, ಘಟನೆಯಲ್ಲಿ ಮೂವರಿಗೆ ಗಂಭೀರವಾದ ಗಾಯಗಳಾಗಿವೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಾಯಗೊಂಡ ವಿದ್ಯಾರ್ಥಿಗಳಿಗೆ ಕಕ್ಕಿಂಜೆ ಆಸ್ಪತ್ರೆಯಲ್ಲಿ ಸದ್ಯಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಹೆಜ್ಜೆನು ದಾಳಿ ಹಿನ್ನೆಲೆಯಲ್ಲಿ ಶಿಕ್ಷಕರು ಶಾಲೆಗೆ ರಜೆ ನೀಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ