ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ-ಕಹಳೆ ನ್ಯೂಸ್

ಉಪ್ಪಿನಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಪೆರ್ನೆ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಗೋಪಾಲ, ರಮೇಶ, ಕೇಶವ,ಕೃಷ್ಣಪ್ಪ, ಅಶೋಕ,ಮಮತಾ, ಸುನಂದಾ,ಚAದ್ರಾವತಿ,ಜಗದೀಶ, ಶೀನಪ್ಪ, ವೆಂಕಪ್ಪ, ಗಿರೀಶ, ಮತ್ತು ಸೇವಾಪ್ರತಿನಿಧಿ ಜಯಶ್ರೀರವರು ಒಟ್ಟು 13 ಸದಸ್ಯರು ದಕ್ಷಿಣ ಕಾಶಿ ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ . ಮಹಾಶಿವರಾತ್ರಿಯ ದಿನ 2 ಮಖೆ ಉತ್ಸವದ ಮರುದಿನ 27-2-2025 ನೇ ಗುರುವಾರ ದೇವಸ್ಥಾನದ ಸುತ್ತ ಮುತ್ತ ಸ್ವಚ್ಛತೆಯನ್ನು ಮಾಡಲಾಯಿತು.