Tuesday, June 3, 2025
ಜಿಲ್ಲೆದಕ್ಷಿಣ ಕನ್ನಡಪುತ್ತೂರುಸುದ್ದಿ

ವಿದ್ಯಾರ್ಥಿನಿಯರಿಗೆ ಕಿರುಕುಳ; ಆರೋಪಿ ಪೊಲೀಸ್‌ ವಶಕ್ಕೆ-ಕಹಳೆ ನ್ಯೂಸ್

ಪುತ್ತೂರು: ಪುತ್ತೂರು ನಗರದ ಕಲ್ಲಿಮಾರು ಎಂಬಲ್ಲಿ ದಾರಿಯಲ್ಲಿ ನಡೆದುಕೊಂಡು ಬರುತಿದ್ದ ಕಾಲೇಜು ವಿದ್ಯಾರ್ಥಿನಿಯರಿಗೆ ಉಪಟಳ ಕೊಡುತ್ತಿದ್ದ ವ್ಯಕ್ತಿಯನ್ನು ಊರವರು ಹಿಡಿದು ಪೊಲೀಸರಿಗೆ ಕೊಟ್ಟ ಘಟನೆ ನಡೆದಿದೆ.

ಮಾ. 18ರಂದು ಸಂಜೆ ಕಲ್ಲಿಮಾರುನಲ್ಲಿ ಕಾಲೇಜಿನಿಂದ ಬರುತ್ತಿದ್ದ ಹೆಣ್ಣುಮಕ್ಕಳಿಗೆ ಉಪಟಳ ಕೊಟ್ಟ ಗದಗ ಮೂಲದ ಲಿಂಗಪ್ಪ ಎಂಬುವನನ್ನು ಊರವರೇ ಹಿಡಿದು ಗೂಸ ಕೊಟ್ಟು ಪೊಲೀಸರಿಗೆ ಒಪ್ಪಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು
ಜಾಹೀರಾತು

ಪುತ್ತೂರು ನಗರ ಪೊಲೀಸರು ಸ್ಥಳಕ್ಕೆ ಬಂದು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ

ಜಾಹೀರಾತು
ಜಾಹೀರಾತು

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ