Friday, September 20, 2024
ಸುದ್ದಿ

ಸಾಮಾನ್ಯರಲ್ಲಿ ಸಾಮಾನ್ಯ ಸ್ವಯಂ ಸೇವಕರಂತೆ ನೆಲದ ಮೇಲೆ ಕುಳಿತು ಜನಾಗ್ರಹ ಸಮಾವೇಶದಲ್ಲಿ ಪಾಲು ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ – ಕಹಳೆ ನ್ಯೂಸ್

ಮಂಗಳೂರು : ಸಾಮಾನ್ಯರಲ್ಲಿ ಸಾಮಾನ್ಯರಂತೆ ಬೆಳ್ತಂಗಡಿ ಶಾಸಕ ಹರೀಶ ಪೂಂಜ ನೆಲದ ಮೇಲೆ ಕುಳಿತು ಜನಾಗ್ರಹ ಸಮಾವೇಶದಲ್ಲಿ ಪಾಲುಪಡೆದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಮಂಗಳೂರಿನಲ್ಲಿ ನಡೆದ ಹಿಂದೂ ಜನಾಗ್ರಹ ಸಭೆಯಲ್ಲಿ ತಮ್ಮ ನೆಚ್ಚಿನ ಶಾಸಕ ನೆಲದ ಮೇಲೆ ಕುಳಿತ ಫೋಟೋ ಈಗ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಜಾಹೀರಾತು