Friday, September 20, 2024
ಸುದ್ದಿ

ತಕ್ಷಣವೇ ಪುನರ್ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು: ರಮಾನಾಥ್ ರೈ – ಕಹಳೆ ನ್ಯೂಸ್

ಮಂಗಳೂರು: ಅಡ್ಡ ಹೊಳೆಯಿಂದ ಬಿ.ಸಿ.ರೋಡ್ ವರೆಗಿನ ಹೆದ್ದಾರಿ ಕಾಮಗಾರಿ ಸ್ಥಗಿತ ಗೊಂಡಿದೆ. ತಕ್ಷಣವೇ ಪುನರ್ ಟೆಂಡರ್ ಕರೆದು ಕಾಮಗಾರಿ ಆರಂಭಿಸಬೇಕು ಎಂದು ಮಾಜಿ ಸಚಿವ ರಮಾನಾಥ್ ರೈ ಹೇಳಿದ್ದಾರೆ.

ಮಂಗಳೂರು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ರಮಾನಾಥ್ ರೈ ತಕ್ಷಣವೇ ಕೇಂದ್ರ ಸರಕಾರ ಕಾಮಗಾರಿ ಆರಂಭಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಕೆಲವೇ ದಿನಗಳಲ್ಲಿ ಪಾದೆಯಾತ್ರೆ ಮೂಲಕ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು