Friday, September 20, 2024
ಸುದ್ದಿ

ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಮಂಗಳವಾರ ಮಂಗಳೂರು ಮಹಾನಗರ ಪಾಲಿಕೆಯ ಸಭಾಂಗಣದಲ್ಲಿ ನಡೆಯಿತು. ಮೇಯರ್ ಭಾಸ್ಕರ್ ಮೊಯಿಲಿ, ಉಪಮೇಯರ್ ಮೊಹಮದ್, ಆಯುಕ್ತ ನಜಿರ್ ನೇತೃತ್ವದಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ಖಾಸಗಿ ಬಸ್ನವರು ಮಂಗಳೂರು ನಗರದೊಳಗೆ ಮನ ಬಂದಂತ್ತೆ ಪಾರ್ಕಿಂಗ್ ಮಾಡುವಂತದ್ದು , ತಮಗೆ ಇಚ್ಛಿಸುವಲ್ಲಿ ಬಸ್ ಗಳನ್ನು ನಿಲ್ಲಿಸುವಂತಹ ಘಟನೆ ನಡೆಯುತ್ತಿದ್ದು ಪೊಲೀಸರಿಗೆ ಮಾಹಿತಿ ನೀಡಿದರು ಪ್ರಯೋಜನವಾಗುತ್ತಿಲ್ಲ ಎಂದು ಸದಸ್ಯರು ವಿಷಯವನ್ನ ಪ್ರಸ್ತಾಪಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು