Friday, September 20, 2024
ಸುದ್ದಿ

ಬಿಜೆಪಿ ಮುಖಂಡರ ಬಂಧನ‌ ಖಂಡಿಸಿ ಸಿ.ಟಿ.ರವಿ ನೇತೃತ್ವದಲ್ಲಿ ಪ್ರತಿಭಟನೆ – ಕಹಳೆ ನ್ಯೂಸ್

ಚಿಕ್ಕಮಗಳೂರು: ಬಿಜೆಪಿ ಮುಖಂಡರ ಬಂಧನ‌ ಖಂಡಿಸಿ ಚಿಕ್ಕಮಗಳೂರಿನ ಬಸವನಹಳ್ಳಿ‌ ಪೊಲೀಸ್ ಠಾಣೆ ಎದುರು‌ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಚಿಕ್ಕಮಗಳೂರಿನ ಬಸ್ ನಿಲ್ದಾಣದ ಬಳಿ ಇರುವ ಇಂದೀರಾ ಕ್ಯಾಂಟೀನ್ ಉದ್ಘಾಟನೆ ವೇಳೆ ಉದ್ಘಾಟನೆಗೆ ಆಹ್ವಾನ ನೀಡದ ಹಿನ್ನಲೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ವೇಳೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ತಾಲೂಕು ಪಂಚಾಯತ್ ಅಧ್ಯಕ್ಷರನ್ನು ಬಂಧಿಸಲಾಗಿತ್ತು. ಪೊಲೀಸರ ಇಂತಹ ನಡೆ ಖಂಡಿಸಿ ಪೊಲೀಸ್ ಠಾಣೆ ಎದುರು ಪ್ರತಿಭಟನೆ ಶಾಸಕ ಸಿ.ಟಿ.ರವಿ ನೇತೃತ್ವದಲ್ಲಿ ದಿಢೀರ್ ಪ್ರತಿಭಟನೆ ನಡೆಯಿತು.