Friday, September 20, 2024
ಸುದ್ದಿ

ಅಖಿಲ ಭಾರತೀಯ ಜ್ಞಾನ-ವಿಜ್ಞಾನ ಮೇಳ: ರಾಷ್ಟ್ರಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ರಾಕೇಶ್‌ ಕೃಷ್ಣ – ಕಹಳೆ ನ್ಯೂಸ್

ಪುತ್ತೂರು: ಇಲ್ಲಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಒಂಬತ್ತನೆಯ ತರಗತಿ ವಿದ್ಯಾರ್ಥಿ ರಾಕೇಶ್ ಕೃಷ್ಣ ವಿದ್ಯಾಭಾರತಿ ವತಿಯಿಂದ ಒಡಿಶಾದ ಕಟಕ್‌ನಲ್ಲಿ ಇತ್ತೀಚೆಗೆ ನಡೆದ ಅಖಿಲ ಭಾರತೀಯ ಜ್ಞಾನ – ವಿಜ್ಞಾನ ಮೇಳ 2018 ರ ವಿಜ್ಞಾನ ಮಾದರಿ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಇವರು ಪುತ್ತೂರಿನ ನೆಕ್ಕಿಲ ನಿವಾಸಿ ರವಿಶಂಕರ್ ಹಾಗೂ ಡಾ.ದುರ್ಗಾರತ್ನ ದಂಪತಿ ಪುತ್ರ.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು