Friday, September 20, 2024
ಸುದ್ದಿ

ಕೊಡಗು ಸಂತ್ರಸ್ತರಿಗೆ ಕೇಂದ್ರ ನಯಾಪೈಸೆ ಕೊಟ್ಟಿಲ್ಲ: ಯು ಟಿ ಖಾದರ್ – ಕಹಳೆ ನ್ಯೂಸ್

ಮಂಗಳೂರು: ಕೊಡಗು ಜಿಲ್ಲೆಗೆ ಕೇಂದ್ರ ಸರ್ಕಾರದಿಂದ ಯಾವುದೇ ಪರಿಹಾರ ಸಿಕ್ಕಿಲ್ಲವೆಂದು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ವಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಖಾದರ್ ನ್ಯಾಶನಲ್ ಡಿಸಾಸ್ಟರ್ ಫಂಡ್‌ನಿಂದ ರಾಜ್ಯಕ್ಕೆ ಸಿಕ್ಕಿರೋದು ಕೇವಲ 546 ಕೋಟಿ ಬಿಡುಗಡೆ ಮಾಡಿದೆ. ಆದ್ರೆ 8 ಜಿಲ್ಲೆಗಳಿಗೆ ಹಂಚಿದಾಗ ಕೊಡಗಿಗೆ ಲಭ್ಯವಾಗೋದು 60 ಕೋಟಿ ಮಾತ್ರ ಇದರಿಂದ ಸಂಪಾಜೆ ರಸ್ತೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ನಿರಾಶ್ರಿತರಿಗೆ ರಾಜ್ಯ ಸರಕಾರ ಮನೆ ನಿರ್ಮಿಸಿ ಕೊಡುತ್ತಿದೆ ಅದಕ್ಕೆ ಕೂಡ ಕೇಂದ್ರ ಸರ್ಕಾರ ನಯಪೈಸೆ ಕೊಟ್ಟಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಜಾಹೀರಾತು