Friday, September 20, 2024
ಸುದ್ದಿ

ರೈತ ವಿರೋಧಿ ಸರಕಾರವನ್ನು ಖಂಡಿಸಿ ಬೆಳಗಾವಿಯಲ್ಲಿ ಬೃಹತ್ ರೈತರ ಸಮಾವೇಶ – ಕಹಳೆ ನ್ಯೂಸ್

ಬೆಳಗಾವಿ: ರೈತ ವಿರೋಧಿ ಸರಕಾರವನ್ನು ಖಂಡಿಸಿ ಬೆಳಗಾವಿಯಲ್ಲಿ ನಡೆಯುತ್ತಿರುವ ಬೃಹತ್ ರೈತರ ಸಮಾವೇಶವನ್ನು ವಿಧಾನ ಸಭೆ ವಿರೋಧ ಪಕ್ಷ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ಬಿ.ಎಸ್‌.ಯಡಿಯೂರಪ್ಪನವರ ಉದ್ಘಾಟಿಸಿ ಮಾತನಾಡಿದರು.

ಈ ವೇಳೆ ಬಿಜೆಪಿಯ ಎಲ್ಲಾ ನಾಯಕರು, ಉತ್ತರ ಕರ್ನಾಟಕ ಭಾಗದ ಮುಖಂಡರುಗಳು ಉಪಸ್ಥಿತರಿದ್ದರು. ಸಹಸ್ರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿ ರೈತ ವಿರೋಧಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು