Friday, September 20, 2024
ಸುದ್ದಿ

ಕಿಡ್ನಿ ಸಮಸ್ಯೆ: ಚಿಕಿತ್ಸೆಗಾಗಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರಿಸಿದ ಉದ್ಯಮಿ, ರೈ ಎಸ್ಟೇಟ್ ಮಾಲಕ – ಕಹಳೆ ನ್ಯೂಸ್

ಪುತ್ತೂರು: ತಾಲೂಕಿನ ಆಲಂಕಾರು ಗ್ರಾಮದ ಪಲ್ಲತ್ತಡ್ಕ ನಿವಾಸಿ ಬಾಲಕೃಷ್ಣ ಗೌಡ ಎಂಬವರು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಇವರ ಚಿಕಿತ್ಸೆಗೆ ಆರ್ಥಿಕ ನೆರವಿನ ಚೆಕ್ಕನ್ನು ಉದ್ಯಮಿ,ರೈ ಎಸ್ಟೇಟ್ ಮಾಲಕ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು ಬಾಲಕೃಷ್ಣ ಗೌಡರ ಪತ್ನಿಯವರಿಗೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ ನ ದರ್ಭೆಯ ಕಛೇರಿಯಲ್ಲಿ ಹಸ್ತಾಂತರಿಸಿದರು.

 

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು