Saturday, September 21, 2024
ಸುದ್ದಿ

ಬಳ್ಳಾರಿಯಲ್ಲಿ ಮೂರು ವರ್ಷದ ಮಗುವನ್ನು ಹೊತ್ತೊಯ್ದ ಚಿರತೆ – ಕಹಳೆ ನ್ಯೂಸ್

ಬಳ್ಳಾರಿ: ಚಿರತೆಯೊಂದು ನೋಡನೋಡುತ್ತಿದ್ದಂತೆಯೇ ಬಂದು ಮಗುವನ್ನು ಹೊತ್ತೊಯ್ದು ಹತ್ಯೆ ಮಾಡಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ಸೋಮಲಾಪುರದಲ್ಲಿ ಈ ಹೃದಯ ವಿದ್ರಾವಕ ಘಟನೆ ನಡೆದಿದೆ. ಮೈಸೂರು ಜಿಲ್ಲೆಯಲ್ಲಿ ಕಾಡಿಗೆ ಬಿಟ್ಟರೂ ನಾಡಿಗೆ ಬರುತ್ತಿರುವ ಚಿರತೆಗಳು ಮೂರು ವರ್ಷದ ವೆಂಕಟರಾಜು ಚಿರತೆ ದಾಳಿಗೆ ಬಲಿಯಾದ ಮಗು, ಮಂಗಳವಾರ ಸಂಜೆ ಆಟವಾಡುತ್ತಿರುವಾಗ ಮನೆಯ ಮುಂದೆ ಬಂದಿದ್ದ ಚಿರತೆ ಕಣ್ಮುಂದೆಯೇ ಮಗುವನ್ನು ಎತ್ತಿಕೊಂಡು ಹೋಗಿದೆ. ಆದರೂ ನಮಗೆ ಏನು ಮಾಡಲು ಸಾಧ್ಯವಾಗಿಲ್ಲ ಎಂದು ಪೋಷಕರು ಅಳಲು ತೋಡಿಕೊಂಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು