Saturday, September 21, 2024
ಸುದ್ದಿ

ಸುಳ್ವಾಡಿ ಮಾರಮ್ಮನ ದೇಗುಲವನ್ನು ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲಾಗುವುದು: ಶಾಸಕ ನರೇಂದ್ರ – ಕಹಳೆ ನ್ಯೂಸ್

ಸುಳ್ವಾಡಿ ಮಾರಮ್ಮನ ದೇಗುಲವನ್ನು ಕೆಲವೇ ದಿನಗಳಲ್ಲಿ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲಾಗುವುದು ಅಂತ ಹನೂರು ಶಾಸಕ ನರೇಂದ್ರ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಘಟನೆಯ ಬಳಿಕ ಈ ಮಾರಮ್ಮನ ದೇಗುಲವನ್ನು ಮುಜರಾಯಿ ಇಲಾಖೆಗೆ ತೆಗೆದುಕೊಳ್ಳುವ ಕುರಿತಾಗಿ ತೀರ್ಮಾನ ಕೈಗೊಳ್ಳಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಈ ನಿರ್ಧಾರಕ್ಕೆ ಸಾಲೂರು ಮಠದ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿಯರಾದ ದೇವಾನ್ ಬುದ್ದಿ ಒಪ್ಪಿದ್ದಾರೆ. ನಮಗೆ ಆ ದೇವಸ್ಥಾನದ ಉಸ್ತುವಾರಿ ಬೇಡ ಎಂದಿದ್ದಾರೆ.

ಸದ್ಯ ದೇವಸ್ಥಾನ ಜಿಲ್ಲಾಡಳಿತದ ವಶದಲ್ಲಿದೆ. ಮುಂದೆಯೂ ಅದನ್ನು ಸರ್ಕಾರವೇ ನಿರ್ವಹಿಸಲಿದೆ ಎಂದು ಹೇಳಿದರು.