Saturday, September 21, 2024
ಸುದ್ದಿ

ದತ್ತ ಜಯಂತಿ ಹಿನ್ನೆಲೆ: ನಾಳೆಯಿಂದ 3 ದಿನ ಕಾಫಿನಾಡಲ್ಲಿ ಮದ್ಯ ಮಾರಾಟವನ್ನು ನಿಷೇಧ – ಕಹಳೆ ನ್ಯೂಸ್

ಚಿಕ್ಕಮಗಳೂರು: ನಾಳೆಯಿಂದ ಮೂರು ದಿನ ಕಾಫಿನಾಡಿನಲ್ಲಿ ದತ್ತ ಜಯಂತಿ ಆಚರಣೆ ಹಿನ್ನೆಲೆಯಲ್ಲಿ ಡಿಸೆಂಬರ್ 19 ರಿಂದ 22 ರ ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ.

ಗುರುವಾರದಿಂದ ಚಿಕ್ಕಮಗಳೂರಿನಲ್ಲಿ ದತ್ತ ಜಯಂತಿ ನಡೆಯುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಮೂರು ದಿನ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರಂಗಯ್ಯ ಆದೇಶ ಹೊರಡಿಸಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು