Friday, September 20, 2024
ಸುದ್ದಿ

ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ಪೊಲೀಸ್ ಇಲಾಖೆಯ ವತಿಯಿಂದ ಅಪರಾಧ ತಡೆ ಮಾಸಾಚರಣೆ ನಡೆಯಿತು. ಈ ಸಲುವಾಗಿ ಕಾಲ್ನಡಿಗೆ ಜಾಥಾ ಜ್ಯೋತಿ ಸರ್ಕಲ್ ಬಳಿಯಿಂದ ಆರಂಭಗೊಂಡಿತು. ಪುತ್ತೂರಿನ ಡಿವೈಎಸ್‍ಪಿ ಶ್ರೀನಿವಾಸ್ ಉದ್ಘಾಟನೆ ಮಾಡಿದರು.
ಈ ಸಂದರ್ಭ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್‍ನ ಅಧ್ಯಕ್ಷ ಕೆ.ವಿ ಚಿದಾನಂದ ಗೌಡ, ಸುಳ್ಯ ವೃತ್ತ ನಿರೀಕ್ಷಕ ಸತೀಶ್, ಎಸ್ ಐ ಮಂಜುನಾಥ್, ಲಯನ್ ಮಾಜಿ ಗವರ್ನರ್ ಎಂ.ಬಿ ಸದಾಶಿವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಪ್ರಕಾಶ್ ರೈ, ಮೊದಲಾವರು ಪಾಲ್ಗೊಂಡಿದ್ದರು. ಗೃಹ ರಕ್ಷಕ ದಳ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಕಾರ್ಯಕರ್ತೆಯರು ಮೆರವಣಿಯಲ್ಲಿ ಭಾಗಿಯಾಗಿದರು.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು