Friday, September 20, 2024
ಸುದ್ದಿ

ಸುವರ್ಣ ತ್ರಿಭುಜ ಬೋಟ್ ನಾಪತ್ತೆ: ತ್ವರಿತ ಪತ್ತೆಗೆ ಶೋಭಾ ಕರಂದ್ಲಾಜೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಲ್ಪೆ ಮೀನುಗಾರಿಕೆ ಬಂದರಿನ ಸುವರ್ಣ ತ್ರಿಭುಜ ಬೋಟ್ ಸಹಿತ ನಾಪತ್ತೆಯಾದ 8 ಮೀನುಗಾರರ ಸುಳಿವು ಲಭ್ಯವಾಗದ ಹಿನ್ನೆಲೆಯಲ್ಲಿ ತ್ವರಿತ ಪತ್ತೆ ಕಾರ್ಯ ಮಾಡಿ ಎಂದು ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರಾಮ್‌ನಾಥ್ ಸಿಂಗ್‌ಗೆ ಮನವಿ ಮಾಡಿದ್ದಾರೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಡಿ.13 ರಂದು ಮಲ್ಪೆ ಬಂದರಿನಿಂದ ತೆರಳಿದ್ದ 8 ಮಂದಿಯ ತಂಡ ನಾಪತ್ತೆಯಾದ ‘ಸುವರ್ಣ ತ್ರಿಭುಜ’ ಬೋಟ್ನ ತ್ವರಿತ ಪತ್ತೆ ಕಾರ್ಯಕ್ಕಾಗಿ ಶೋಭಾ ಕರಂದ್ಲಾಜೆ ಕೇಂದ್ರ ಗೃಹ ಸಚಿವ ರಾಮ್‌ನಾಥ್ ಸಿಂಗ್‌ಗೆ ಮನವಿ ಸಲ್ಲಿಸಿದ್ದಾರೆ.

ಜಾಹೀರಾತು