Saturday, September 21, 2024
ಸುದ್ದಿ

ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಧಿತಿ ಸುಧಾರಣೆ – ಕಹಳೆ ನ್ಯೂಸ್

ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಾಗಿದ್ದ ನಡೆದಾಡುವ ದೇವರು ಡಾ.ಶಿವಕುಮಾರ ಸ್ವಾಮೀಜಿ ಆರೋಗ್ಯ ಸ್ಧಿತಿ ಸುಧಾರಿಸಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ವಿಭೂತಿ ಧಾರಣೆಯನ್ನ ಮರೆಯದೆ ಮಾಡಿದ್ದಾರೆ. ಇನ್ನು ಸಿದ್ದಗಂಗಾ ಶ್ರೀಗಳನ್ನು ಮಠಕ್ಕೆ ಕರೆತರಲಾಗಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು