Saturday, September 21, 2024
ರಾಜಕೀಯಸುದ್ದಿ

ಆಪರೇಷನ್ ಕಮಲ ನಡೆಸಲಿಲ್ಲ: ಬಿಎಸ್ ಯಡಿಯೂರಪ್ಪ – ಕಹಳೆ ನ್ಯೂಸ್

ನಾವು ಆಪರೇಷನ್ ಕಮಲ ನಡೆಸಲಿಲ್ಲ, ಸ್ವತಃ ರಾಜ್ಯದ ಮುಖ್ಯಮಂತ್ರಿಗಳೇ ನಮ್ಮ ಒಬ್ಬ ಶಾಸಕರಿಗೆ ಮಂತ್ರಿ ಮಾಡುತ್ತೇನೆ ಎಂದು ಆಮಿಷ ಒಡ್ಡಿದ್ದರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಮುಂಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದು, ಅನಾರೋಗ್ಯಕ್ಕೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ತುಮಕೂರಿನ ಸಿದ್ದಗಂಗಾ ಶ್ರೀ ಗಳನ್ನು ಭೇಟಿ ಮಾಡಲು ದೆಹಲಿಯಿಂದ ನೇರವಾಗಿ ಬಂದಿದ್ದೇನೆ ಎಂದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು