Friday, September 20, 2024
ಸುದ್ದಿ

ತಲಪಾಡಿಯಲ್ಲಿ ಮಂಗಳಮುಖಿಯರ ತಂಡದ ಮೇಲೆ ಹಲ್ಲೆ – ಕಹಳೆ ನ್ಯೂಸ್

15 ಮಂಗಳಮುಖಿಯರ ತಂಡದ ಮೇಲೆ ಹಲ್ಲೆ ನಡೆಸಿದ ಘಟನೆ ತಲಪಾಡಿ ಬಾಡಿಗೆ ಮನೆಯಲ್ಲಿ ಇಂದು ನಸುಕಿನ ಜಾವ ನಡೆದಿದೆ. ಮೌನಾ, ಆರುಂದತಿ, ಖುಷೀ, ಅನುಶ್ರೀ, ಶಮ್ಮಾ, ನಿಶಾ ಸೇರಿದಂತೆ 15 ಮಂದಿ ಮಂಗಳಮುಖಿಯರ ಮೇಲೆ ಬಿಯರ್ ಬಾಟಲಿಯಿಂದ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ.

ಈ ಆರೋಪಿಗಳು ಹಲವು ಪ್ರಕರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದರು ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ. ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಇಂದು ಉಳ್ಳಾಲ ಠಾಣೆಗೆ ಮುತ್ತಿಗೆ ಹಾಕಾಲಾಯಿತು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು