Friday, September 20, 2024
ಸುದ್ದಿ

ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿ: ಮುಗಿಲು ಮುಟ್ಟಿದ ಕುಟುಂಬಿಕರ ಆಕ್ರಂದನ – ಕಹಳೆ ನ್ಯೂಸ್

ಮಂಡ್ಯ: ಜಮ್ಮು ಮತ್ತು ಕಾಶ್ಮೀರದಲ್ಲಿ ಯೋಧರ ಮೇಲೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಂಡ್ಯದ ವೀರ ಯೋಧರೊಬ್ಬರು ಹುತಾತ್ಮರಾಗಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಕೆ.ಎಂ.ದೊಡ್ಡಿ ಸಮೀಪದ ಗುಡಿಗೆರೆ ಗುರು ಹುತಾತ್ಮರಾದ ಸಿಆರ್ ಪಿಎಪ್ ಯೋಧ. ಗುಡಿಗೆರೆ ಗ್ರಾಮದ ಹೊನ್ನಯ್ಯ ಎಂಬೋರ ಪುತ್ರ ಗುರು

ಜಾಹೀರಾತು
ಜಾಹೀರಾತು
ಜಾಹೀರಾತು

ಇವರು ಕಳೆದ ಕೆಲ ವರ್ಷಗಳಿಂದ ಸಿಆರ್ ಪಿಎಪ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು ಕಳೆದ ಆರು ತಿಂಗಳ ಹಿಂದಷ್ಟೇ ಗುರು ಅವರಿಗೆ ಮದುವೆಯಾಗಿದ್ದರು ಎನ್ನಲಾಗಿದೆ.

ಜಾಹೀರಾತು

ಹುತಾತ್ಮ ಯೋಧರ ಪಟ್ಟಿ ಬಿಡುಗಡೆಯಾದ ಕೆ.ಎಂ.ದೊಡ್ಡಿ ಗ್ರಾಮದಲ್ಲಿ ನೀರವ ಮೌನ ಆವರಿಸಿದ್ದು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.