Friday, September 20, 2024
ಸುದ್ದಿ

ಪುಲ್ವಾಮಾ ಉಗ್ರದಾಳಿ: ಹುತಾತ್ಮರಾದ ಯೋಧರಿಗೆ ನಮನ ಸಲ್ಲಿಸಿದ ದರ್ಶನ್ – ಕಹಳೆ ನ್ಯೂಸ್

ಬೆಂಗಳೂರು: ಪುಲ್ವಾಮಾ ಉಗ್ರದಾಳಿಯಿಂದ ಭಾರತದ 44 ಯೋಧರು ಹುತಾತ್ಮರಾಗಿದ್ದಾರೆ. ದೇಶಕ್ಕಾಗಿ ಪ್ರಾಣ ನೀಡಿದ ಯೋಧರಿಗೆ ದರ್ಶನ್ ನಮನ ಸಲ್ಲಿಸಿದ್ದಾರೆ.

ಪುಲ್ವಾಮಾ ದಾಳಿ ಬಗ್ಗೆ ಕೇಳಿ ತುಂಬ ದುಃಖವಾಗಿದೆ. ಧೈರ್ಯವಂತ ಯೋಧರಿಗೆ ಮತ್ತು ಅವರ ಕುಟುಂಬದವರಿಗಾಗಿ ನಾನು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು

ಭಯೋತ್ಪಾದನೆ ಯಾವತ್ತು ಮಾನವ ಕುಲಕ್ಕೆ ಅಪಾಯಕಾರಿ, ಅದನ್ನು ಸಮಾಜದಿಂದ ಬುಡ ಸಹಿತ ಕಿತ್ತು ಹಾಕಬೇಕು.” ಎಂದು ನಟ ದರ್ಶನ್ ಟ್ವೀಟ್ ಮಾಡಿದ್ದಾರೆ.