Recent Posts

Saturday, September 21, 2024
ಸುದ್ದಿ

ಬಳ್ಳಾಲ್‌ಬಾಗ್‌ನಲ್ಲಿ ಕ್ಷುಲ್ಲಕ ವಿಚಾರಕ್ಕೆ ಕಾಲೇಜು ವಿದ್ಯಾರ್ಥಿಗಳ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ – ಕಹಳೆ ನ್ಯೂಸ್

ಮಂಗಳೂರು: ದುಷ್ಕರ್ಮಿಗಳ ತಂಡವೊಂದು ಇಬ್ಬರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಘಟನೆ ಬಳ್ಳಾಲ್‌ಬಾಗ್‌ನಲ್ಲಿರುವ ಖಾಸಗಿ ಕಾಲೇಜು ಬಳಿ ನಡೆದಿದೆ.

ದೇರಳಕಟ್ಟೆ ನಿವಾಸಿ ಶರಫುದ್ದೀನ್, ವಿಟ್ಲ ನಿವಾಸಿ ಮುಹಮ್ಮದ್ ರಫಿ ಹಲ್ಲೆಗೊಳಗಾದವರು. ಹಲ್ಲೆಗೊಳಗಾದ ಗಾಯಾಳುಗಳನ್ನು ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು