Friday, September 20, 2024
ಸುದ್ದಿ

ಪಾಕಿಸ್ತಾನದಲ್ಲಿ ಕೈದಿಗಳಾಗಿರುವ ಭಾರತೀಯರ ಬಿಡುಗಡೆಗೆ ಪ್ರಯತ್ನ ನಡೆಯುತ್ತಿವೆ: ರಾಜನಾಥ್ ಸಿಂಗ್ – ಕಹಳೆ ನ್ಯೂಸ್

ಮಂಗಳೂರು: ಪಾಕಿಸ್ತಾನದಲ್ಲಿ ಕೈದಿಗಳಾಗಿರುವ ಎಲ್ಲ ಭಾರತೀಯರ ಬಿಡುಗಡೆಗೂ ಪ್ರಕ್ರಿಯೆಗಳು ನಡೆಯುತ್ತಿವೆ ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದರು.

ನಗರದ ಹೊಟೇಲ್ ನಲ್ಲಿ ಮಧ್ಯಾಹ್ನ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು. 74 ಮಂದಿ ಬಂಧಿತರ ಬಿಡುಗಡೆಗೆ ವಿವಿಧ ಹಂತದಲ್ಲಿ ಪ್ರಯತ್ನ ನಡೆಯುತ್ತಿದೆ ಎಂದು‌ ಅವರು ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಪುಲ್ವಾಮ ಘಟನೆ ಬಳಿಕ ಪಾಕಿಸ್ತಾನದ‌ ಜತೆ ಕ್ರಿಕೆಟ್ ಸಂಬಂಧ ಕಡಿದು ಹಾಕಬೇಕು ಎಂಬ ಬೇಡಿಕೆ ಕುರಿತು‌ ಯಾವುದೇ ನಿರ್ಧಾರ ಆಗಿಲ್ಲ ಎಂದು ಅವರು ಹೇಳಿದರು.

ಜಾಹೀರಾತು