Saturday, September 21, 2024
ರಾಜಕೀಯಸುದ್ದಿ

ಮಹಾಘಟಬಂಧನ ಅಧಿಕಾರಕ್ಕೆ ಬಂದರೆ ಎಚ್.ಡಿ ದೇವೇಗೌಡ ಪ್ರಧಾನಿಯಾಗೋಲ್ಲ ಎಂದ ಎಚ್.ಡಿ.ಕೆ – ಕಹಳೆ ನ್ಯೂಸ್

ಮಂಗಳೂರು : ಕೇಂದ್ರದಲ್ಲಿ ಮಹಾಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಮಾಜಿ ಪ್ರಧಾನಿ ದೇವೇಗೌಡರು ಪ್ರಧಾನಿಯಾಗೋಲ್ಲ. ಅವರು ಕೇಂದ್ರ ಸರ್ಕಾರಕ್ಕೆ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಾರೆ ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.

ಲೋಕಸಭಾ ಚುನಾವಣೆ 2019 
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರಿಗೆ ಪ್ರಧಾನಿಯಾಗುವ ಇಂಗಿತವಿಲ್ಲ ಎಂಬುದನ್ನು ಸ್ಪಷ್ಟಪಡಿಸಿದರು. ಸಿದ್ದರಾಮಯ್ಯಗೂ ಜಗ್ಗುತ್ತಿಲ್ಲ: ಮಂಡ್ಯದಲ್ಲಿ ಮೈತ್ರಿಧರ್ಮ ಔಟ್ ಆಫ್ ಕಂಟ್ರೋಲ್ ಅವರು ಸರ್ಕಾರದ ಸಲಹೆಗಾರರಾಗಿ, ಈ ದೇಶದ ಹಿತಾಸಕ್ತಿಯನ್ನು ಕಾಪಾಡುತ್ತಾರೆ. ಯಾರು ಪ್ರಧಾನಿಯಾಗುತ್ತಾರೆ ಎಂಬುದು ಬೇರೆ ವಿಷಯ ಎಂದು ಕುಮಾರಸ್ವಾಮಿ ಹೇಳಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು