Recent Posts

Saturday, September 21, 2024
ಸುದ್ದಿ

ಮಂಗಳೂರು ವಿಮಾನ ನಿಲ್ದಾನಕ್ಕೆ ಬಂದಿಳಿದ ನರೇಂದ್ರ ಮೋದಿ – ಕಹಳೆ ನ್ಯೂಸ್

ಮಂಗಳೂರು : ಕಡಲ ನಗರಿಯಲ್ಲಿ ಮೋದಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಮಂಗಳೂರು ಕೇಂದ್ರ ಮೈದಾನದಲ್ಲಿ ಬಿಜೆಪಿ ಸಮಾವೇಶಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ಇಗಾಗಲೇ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾನಕ್ಕೆ ಅಗಮಿಸಿದ್ದಾರೆ.

ಜಾಹೀರಾತು

ಜಾಹೀರಾತು
ಜಾಹೀರಾತು

ಜಾಹೀರಾತು