ಮಂಗಳೂರು : ಕಡಲ ನಗರಿಯಲ್ಲಿ ಮೋದಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಮಂಗಳೂರು ಕೇಂದ್ರ ಮೈದಾನದಲ್ಲಿ ಬಿಜೆಪಿ ಸಮಾವೇಶಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ಇಗಾಗಲೇ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾನಕ್ಕೆ ಅಗಮಿಸಿದ್ದಾರೆ.
ಮಂಗಳೂರು : ಕಡಲ ನಗರಿಯಲ್ಲಿ ಮೋದಿ ಸಂಕಲ್ಪ ಯಾತ್ರೆ ನಡೆಯುತ್ತಿದ್ದು, ಮಂಗಳೂರು ಕೇಂದ್ರ ಮೈದಾನದಲ್ಲಿ ಬಿಜೆಪಿ ಸಮಾವೇಶಕ್ಕೆ ಜನ ಸಾಗರವೇ ಹರಿದು ಬರುತ್ತಿದೆ. ಇಗಾಗಲೇ ನರೇಂದ್ರ ಮೋದಿ ಮಂಗಳೂರು ವಿಮಾನ ನಿಲ್ದಾನಕ್ಕೆ ಅಗಮಿಸಿದ್ದಾರೆ.