Recent Posts

Saturday, September 21, 2024
ಸುದ್ದಿ

Breaking News : ಮೋದಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಕಲ್ಲು ತೂರಾಟ – ಹಲ್ಲೆ ; ಪರಿಸ್ಥಿತಿ ಉದ್ಘಿಘ್ನ – ಕಹಳೆ ನ್ಯೂಸ್

ಉಳ್ಳಾಲ : ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರಿನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದ, ಸದ್ರಿ ಕಾರ್ಯಕ್ರಮ ಮುಗಿಸಿ ಹಿಂದೆ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ಮದನಿನಗರದಲ್ಲಿ ಗಾಡಿಗಳಿಗೆ ಕಲ್ಲು ತೂರಾಟ ನಡೆದಿದ್ದು. ಇಬ್ಬರು ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಗಯಾಳುಗಳನ್ನು ಅಸ್ಪತ್ರಗೆ ದಾಖಲುಮಾಡಲಾಗಿದೆ. ಕೊಣಾಜೆ ಠಾಣೆಗೆ ಕಾರ್ಯಕರ್ತರ ಮುತ್ತಿಗೆ ಹಾಕಿದ್ದು, ಬಜೆಪಿ ಶಾಸಕ ರಾಜೇಶ್ ನಾಯ್ಕ್ , ಮುಖಂಡರಾದ ಟಿ.ಜಿ. ರಾಜಾರಾಂ ಭಟ್, ಸಂತೋಷ್ ಬೋಳಿಯಾರ್ ಉಪಸ್ಥಿತರಿದ್ದಾರೆ.

ಜಾಹೀರಾತು

 

ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುಮ

ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಕುಮಾ ಎಂಬ 30 ವರ್ಷದ ಯುವಕ ಮಂಗಳೂರಿನಲ್ಲಿ ನಡೆದ ಸಂಕಲ್ಪ ರ್ಯಾಲಿಗೆ ಬಸ್ಸಿನಲ್ಲಿ ಬರುವಾಗ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು, ಎ.ಜೆ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಸುದ್ದಿ ತಿಳಿದ ಕೂಡಲೇ ದಕ್ಷಿಣ ಕನ್ನಡ ಬಿಜೆಪಿ ಲೋಕಸಭಾ ಸದಸ್ಯ *ಶ್ರೀ ನಳಿನ್ ಕುಮಾರ್ ಕಟೀಲ್* ಇವರು ಪುತ್ತೂರು ಶಾಸಕ ಸಂಜೀವ ಮಠಂದೂರು, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರವಿಶಂಕರ್ ಮಿಜಾರ್ ಹಾಗೂ ವಿಶ್ವ ಹಿಂದೂ ಪರಿಷತ್ ಮುಖಂಡ ಜಗದೀಶ್ ಶೇಣವ ಅವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡ ಯುವಕನ ಯೋಗಕ್ಷೇಮ ವಿಚಾರಿಸಿದರು.