Saturday, September 21, 2024
ಸುದ್ದಿ

ಸುಬ್ರಹ್ಮಣ್ಯ ಕೆ ಎಸ್ ಎಸ್ ಪದವಿ ಕಾಲೇಜ್‍ನಲ್ಲಿ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ರಕ್ಷಾಬಂಧನ ಉತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಸುಬ್ರಹ್ಮಣ್ಯ : ಕೆ ಎಸ್ ಎಸ್ ಪದವಿ ಕಾಲೇಜ್ ಸುಬ್ರಹ್ಮಣ್ಯ ಇದರ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಕಾಲೇಜ್‍ನಲ್ಲಿ ರಕ್ಷಾಬಂಧನ ಉತ್ಸವ ಕಾರ್ಯಕ್ರಮ ನಡೆಯಿತು.


ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶಪಾಲ ಪ್ರೊಫೆಸರ್ ಉದಯ ಕುಮಾರ್ ವಹಿಸಿದ್ದರು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸರಸ್ವತಿ ಪದವಿ ಪೂರ್ವ ಕಾಲೇಜ್ ಕಡಬ ಇದರ ಪ್ರಾಂಶುಪಾಲ ಪ್ರೊಫೆಸರ್ ಮಹೇಶ್ ನಿಟಿಲಾಪುರ ಆಗಮಿಸಿದ್ದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಕ್ಷಿತ್ ಪರಮಲೆ ಹಾಗೂ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಜಾಹೀರಾತು