Friday, September 20, 2024
ಸುದ್ದಿ

ಉಡುಪಿ ಮಠದಲ್ಲಿ ‘ಶ್ರೀ ಕೃಷ್ಣ ಜನ್ಮಾಷ್ಟಮಿ’ ಸಂಭ್ರಮ – ಕಹಳೆ ನ್ಯೂಸ್

ಉಡುಪಿ: ಅಷ್ಟಮಿ ಹಿನ್ನೆಲೆ ಕೃಷ್ಣ ಮಠದಲ್ಲಿ ಅದಮಾರು ಮಠದ ಕಿರಿಯ ಸ್ವಾಮೀಜಿ ಈಶಪ್ರಿಯ ತೀರ್ಥರು ಕೃಷ್ಣ ದೇವರಿಗೆ ಯಶೋಧೆ ಕೃಷ್ಣ ಅಲಂಕಾರ ಮಾಡಿದರು. ಲಕ್ಷ ತುಳಸಿ ಅರ್ಚನೆ ಮಾಡಿ ಪರ್ಯಾಯ ವಿದ್ಯಾಧೀಶ ತೀರ್ಥರು ಮಹಾಪೂಜೆ ನೆರವೇರಿಸಿದರು. ಇನ್ನೂ ಇವತ್ತು ವಿಟ್ಲಪಿಂಡಿ ಉತ್ಸವ ಅದ್ಧೂರಿಯಾಗಿ ನಡೆಯಿತು.

ಇನ್ನೂ, ಅಷ್ಟಮಿ ಹಿನ್ನೆಲೆ ಕೃಷ್ಣ ಮಠದ ರಾಜಾಂಗಣದಲ್ಲಿ ಮುದ್ದು ಕೃಷ್ಣ ವೇಷ ಸ್ಪರ್ಧೆ ನಡೆಯಿತು. ಕೃಷ್ಣವೇಶ ಧರಿಸಿದ್ದ ಮಕ್ಕಳು ವೇದಿಕೆ ಮೇಲೆ ಹೆಜ್ಜೆ ಹಾಕಿ ಸಂಭ್ರಮಿಸಿದರು.

ಜಾಹೀರಾತು
ಜಾಹೀರಾತು
ಜಾಹೀರಾತು

ಜಾಹೀರಾತು