ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನೋಟರಿ ವಕೀಲರಾದ ಪುರುಷೋತ್ತಮ ಮಲ್ಕಜೆಯವರು ದೀಪ ಕೊಡುಗೆಯಾಗಿ ಜ. 5ರಂದು ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್, ಅರ್ಚಕ ನಾಗರಾಜ್ ಭಟ್ ಉಪಸ್ಥಿತರಿದ್ದರು.
ಪಂಜ ಪಂಚಲಿಂಗೇಶ್ವರ ದೇವಸ್ಥಾನಕ್ಕೆ ನೋಟರಿ ವಕೀಲರಾದ ಪುರುಷೋತ್ತಮ ಮಲ್ಕಜೆಯವರು ದೀಪ ಕೊಡುಗೆಯಾಗಿ ಜ. 5ರಂದು ನೀಡಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರ್, ಅರ್ಚಕ ನಾಗರಾಜ್ ಭಟ್ ಉಪಸ್ಥಿತರಿದ್ದರು.