
ಪುತ್ತೂರು: ಪುತ್ತೂರಿನ ಹಿರಿಯ ವೈದ್ಯೆ ಡಾ. ಗೌರಿ ಪೈಯವರು ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರ ಮುಖಾಂತರ ಪ್ರಧಾನಿಯವರ ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿಗಳನ್ನು ಚೆಕ್ ಮುಖಾಂತರ ದೇಣಿಗೆ ನೀಡಿದರು.
ಪುತ್ತೂರು: ಪುತ್ತೂರಿನ ಹಿರಿಯ ವೈದ್ಯೆ ಡಾ. ಗೌರಿ ಪೈಯವರು ವಿಧಾನಪರಿಷತ್ ಸದಸ್ಯರಾದ ಶ್ರೀ ಪ್ರತಾಪಸಿಂಹ ನಾಯಕ್ ಅವರ ಮುಖಾಂತರ ಪ್ರಧಾನಿಯವರ ಪಿಎಂ ಕೇರ್ ನಿಧಿಗೆ 2 ಲಕ್ಷ ರೂಪಾಯಿಗಳನ್ನು ಚೆಕ್ ಮುಖಾಂತರ ದೇಣಿಗೆ ನೀಡಿದರು.