
ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ದಲ್ಲಿ ೭೪ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕವರ್ಗದವರು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು.
ಪುತ್ತೂರು: ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ತೆಂಕಿಲ ದಲ್ಲಿ ೭೪ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾಲೇಜಿನ ಆಡಳಿತ ಮಂಡಳಿ ಸದಸ್ಯರು, ಪ್ರಾಂಶುಪಾಲರು, ಶಿಕ್ಷಕವರ್ಗದವರು ಉಪಸ್ಥಿತರಿದ್ದರು. ಅಥಿತಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಆಚರಣೆಯಲ್ಲಿ ಪಾಲ್ಗೊಂಡರು.