Recent Posts

Monday, April 14, 2025
ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣ : ಇಂದು ಆದಿತ್ಯರಾವ್ ಮಂಪರು ಪರೀಕ್ಷೆ – ಕಹಳೆ ನ್ಯೂಸ್

ಮಂಗಳೂರು : ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಇರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಆದಿತ್ಯರಾವ್ ಗೆ ಇಂದು ಮಂಪರ್ ಪರೀಕ್ಷೆ ನಡೆಯಲಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

ಬೆಂಗಳೂರಿನಲ್ಲಿ ಇಂದು ಆದಿತ್ಯರಾವ್ ಮಂಪರು ಪರೀಕ್ಷೆ ನಡೆಯಲಿದ್ದು, ಬುಧವಾರ ಮಂಗಳೂರಿನಿಂದ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದುಬಂದಿದೆ.

ಜಾಹೀರಾತು
ಜಾಹೀರಾತು
ಜಾಹೀರಾತು

2020 ರ ಜನವರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ ಬಳಿಕ ಬಾಂಬ್ ಅನ್ನು ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಪೋಟಗೊಳಿಸಲಾಗಿತ್ತು. ಅದಾದ ಬಳಿಕ ಆದಿತ್ಯರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ.

 

ಕಹಳೆ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ