
ಪುತ್ತೂರು : ವಿವೇಕಾನಂದ ಕಾಲೇಜಿನ ಅಂತಿಮ ಬಿ ಎಸ್ಸಿ ವಿದ್ಯಾರ್ಥಿ ಅಭಿಕ್ಷಿತ್ ಕೆ.ಮ್ ಮಂಗಳೂರಿನ “ಯಂ ಸಿ ಎಫ್” ಕಂಪೆನಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಣದೊಂದಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶ ಈ ಶಿಕ್ಷಣ ಸಂಸ್ಥೆಯಾದಾಗಿದೆ. ಆ ನಿಟ್ಟಿನಲ್ಲಿ ಕಾಲೇಜಿನ ಉದ್ಯೋಗ ಮತ್ತು ತರಬೇತಿ ಘಟಕ ಅಯೋಜಿಸಿದ ಉದ್ಯೋಗ ಮೇಳದಲ್ಲಿ ಸ್ಪರ್ಧಿಸಿ ಆಯ್ಕೆಯಾದ ವಿದ್ಯಾರ್ಥಿ ಎಂದು ಕಾಲೇಜು ಪ್ರಕಟನೆ ತಿಳಿಸಿದೆ. ಈತನ ತಂದೆ ವಿಷ್ಣು ಭಟ್ ಕೆ.ಎಂ, ತಾಯಿ ಸತ್ಯವತಿ ಕೆ. ಮೂಲತಃ ಕಾಸರಗೋಡು ಜಿಲ್ಲೆಯ ಕಾಯಾರು ಪದವು ನಿವಾಸಿ.